Read in తెలుగు / ಕನ್ನಡ / தமிழ் / देवनागरी / English (IAST)
|| ಸುಗ್ರೀವಲಕ್ಷ್ಮಣಾನುರೋಧಃ ||
ಇತ್ಯುಕ್ತಸ್ತಾರಯಾ ವಾಕ್ಯಂ ಪ್ರಶ್ರಿತಂ ಧರ್ಮಸಂಹಿತಮ್ |
ಮೃದುಸ್ವಭಾವಃ ಸೌಮಿತ್ರಿಃ ಪ್ರತಿಜಗ್ರಾಹ ತದ್ವಚಃ || ೧ ||
ತಸ್ಮಿನ್ ಪ್ರತಿಗೃಹೀತೇ ತು ವಾಕ್ಯೇ ಹರಿಗಣೇಶ್ವರಃ |
ಲಕ್ಷ್ಮಣಾತ್ಸುಮಹತ್ತ್ರಾಸಂ ವಸ್ತ್ರಂ ಕ್ಲಿನ್ನಮಿವಾತ್ಯಜತ್ || ೨ ||
ತತಃ ಕಂಠಗತಂ ಮಾಲ್ಯಂ ಚಿತ್ರಂ ಬಹುಗುಣಂ ಮಹತ್ |
ಚಿಚ್ಛೇದ ವಿಮದಶ್ಚಾಸೀತ್ ಸುಗ್ರೀವೋ ವಾನರೇಶ್ವರಃ || ೩ ||
ಸ ಲಕ್ಷ್ಮಣಂ ಭೀಮಬಲಂ ಸರ್ವವಾನರಸತ್ತಮಃ |
ಅಬ್ರವೀತ್ಪ್ರಶ್ರಿತಂ ವಾಕ್ಯಂ ಸುಗ್ರೀವಃ ಸಂಪ್ರಹರ್ಷಯನ್ || ೪ ||
ಪ್ರನಷ್ಟಾ ಶ್ರೀಶ್ಚ ಕೀರ್ತಿಶ್ಚ ಕಪಿರಾಜ್ಯಂ ಚ ಶಾಶ್ವತಮ್ |
ರಾಮಪ್ರಸಾದಾತ್ ಸೌಮಿತ್ರೇ ಪುನಃ ಪ್ರಾಪ್ತಮಿದಂ ಮಯಾ || ೫ ||
ಕಃ ಶಕ್ತಸ್ತಸ್ಯ ದೇವಸ್ಯ ವಿಖ್ಯಾತಸ್ಯ ಸ್ವಕರ್ಮಣಾ |
ತಾದೃಶಂ ವಿಕ್ರಮಂ ವೀರ ಪ್ರತಿಕರ್ತುಮರಿಂದಮ || ೬ ||
ಸೀತಾಂ ಪ್ರಪ್ಸ್ಯತಿ ಧರ್ಮಾತ್ಮಾ ವಧಿಷ್ಯತಿ ಚ ರಾವಣಮ್ |
ಸಹಾಯಮಾತ್ರೇಣ ಮಯಾ ರಾಘವಃ ಸ್ವೇನ ತೇಜಸಾ || ೭ ||
ಸಹಾಯಕೃತ್ಯಂ ಕಿಂ ತಸ್ಯ ಯೇನ ಸಪ್ತ ಮಹಾದ್ರುಮಾಃ |
ಶೈಲಶ್ಚ ವಸುಧಾ ಚೈವ ಬಾಣೇನೈಕೇನ ದಾರಿತಾಃ || ೮ ||
ಧನುರ್ವಿಸ್ಫಾರಯಾಣಸ್ಯ ಯಸ್ಯ ಶಬ್ದೇನ ಲಕ್ಷ್ಮಣ |
ಸಶೈಲಾ ಕಂಪಿತಾ ಭೂಮಿಃ ಸಹಾಯೈಸ್ತಸ್ಯ ಕಿಂ ನು ವೈ || ೯ ||
ಅನುಯಾತ್ರಾಂ ನರೇಂದ್ರಸ್ಯ ಕರಿಷ್ಯೇಽಹಂ ನರರ್ಷಭ |
ಗಚ್ಛತೋ ರಾವಣಂ ಹಂತುಂ ವೈರಿಣಂ ಸಪುರಃಸರಮ್ || ೧೦ ||
ಯದಿ ಕಿಂಚಿದತಿಕ್ರಾಂತಂ ವಿಶ್ವಾಸಾತ್ ಪ್ರಣಯೇನ ವಾ |
ಪ್ರೇಷ್ಯಸ್ಯ ಕ್ಷಮಿತವ್ಯಂ ಮೇ ನ ಕಶ್ಚಿನ್ನಾಪರಾಧ್ಯತಿ || ೧೧ ||
ಇತಿ ತಸ್ಯ ಬ್ರುವಾಣಸ್ಯ ಸುಗ್ರೀವಸ್ಯ ಮಹಾತ್ಮನಃ |
ಅಭವಲ್ಲಕ್ಷ್ಮಣಃ ಪ್ರೀತಃ ಪ್ರೇಮ್ಣಾ ಚೈನಮುವಾಚ ಹ || ೧೨ ||
ಸರ್ವಥಾ ಹಿ ಮಮ ಭ್ರಾತಾ ಸನಾಥೋ ವಾನರೇಶ್ವರ |
ತ್ವಯಾ ನಾಥೇನ ಸುಗ್ರೀವ ಪ್ರಶ್ರಿತೇನ ವಿಶೇಷತಃ || ೧೩ ||
ಯಸ್ತೇ ಪ್ರಭಾವಃ ಸುಗ್ರೀವ ಯಚ್ಚ ತೇ ಶೌಚಮಾರ್ಜವಮ್ |
ಅರ್ಹಸ್ತ್ವಂ ಕಪಿರಾಜ್ಯಸ್ಯ ಶ್ರಿಯಂ ಭೋಕ್ತುಮನುತ್ತಮಾಮ್ || ೧೪ ||
ಸಹಾಯೇನ ಚ ಸುಗ್ರೀವ ತ್ವಯಾ ರಾಮಃ ಪ್ರತಾಪವಾನ್ |
ವಧಿಷ್ಯತಿ ರಣೇ ಶತ್ರೂನಚಿರಾನ್ನಾತ್ರ ಸಂಶಯಃ || ೧೫ ||
ಧರ್ಮಜ್ಞಸ್ಯ ಕೃತಜ್ಞಸ್ಯ ಸಂಗ್ರಾಮೇಷ್ವನಿವರ್ತಿನಃ |
ಉಪಪನ್ನಂ ಚ ಯುಕ್ತಂ ಚ ಸುಗ್ರೀವ ತವ ಭಾಷಿತಮ್ || ೧೬ ||
ದೋಷಜ್ಞಃ ಸತಿ ಸಾಮರ್ಥ್ಯೇ ಕೋಽನ್ಯೋ ಭಾಷಿತುಮರ್ಹತಿ |
ವರ್ಜಯಿತ್ವಾ ಮಮ ಜ್ಯೇಷ್ಠಂ ತ್ವಾಂ ಚ ವಾನರಸತ್ತಮ || ೧೭ ||
ಸದೃಶಶ್ಚಾಸಿ ರಾಮಸ್ಯ ವಿಕ್ರಮೇಣ ಬಲೇನ ಚ |
ಸಹಾಯೋ ದೈವತೈರ್ದತ್ತಶ್ಚಿರಾಯ ಹರಿಪುಂಗವ || ೧೮ ||
ಕಿಂ ತು ಶೀಘ್ರಮಿತೋ ವೀರ ನಿಷ್ಕ್ರಾಮ ತ್ವಂ ಮಯಾ ಸಹ |
ಸಾಂತ್ವಯಸ್ವ ವಯಸ್ಯಂ ತ್ವಂ ಭಾರ್ಯಾಹರಣಕರ್ಶಿತಮ್ || ೧೯ ||
ಯಚ್ಚ ಶೋಕಾಭಿಭೂತಸ್ಯ ಶ್ರುತ್ವಾ ರಾಮಸ್ಯ ಭಾಷಿತಮ್ |
ಮಯಾ ತ್ವಂ ಪರುಷಾಣ್ಯುಕ್ತಸ್ತಚ್ಚ ತ್ವಂ ಕ್ಷಂತುಮರ್ಹಸಿ || ೨೦ ||
ಇತ್ಯಾರ್ಷೇ ಶ್ರೀಮದ್ರಾಮಾಯಣೇ ವಾಲ್ಮೀಕೀಯೇ ಆದಿಕಾವ್ಯೇ ಕಿಷ್ಕಿಂಧಾಕಾಂಡೇ ಷಟ್ತ್ರಿಂಶಃ ಸರ್ಗಃ || ೩೬ ||
ಸಂಪೂರ್ಣ ವಾಲ್ಮೀಕಿ ರಾಮಾಯಣೇ ಕಿಷ್ಕಿಂಧಕಾಂಡ ನೋಡಿ.
గమనిక : హనుమద్విజయోత్సవం (హనుమజ్జయంతి) సందర్భంగా "శ్రీ ఆంజనేయ స్తోత్రనిధి" పుస్తకము కొనుగోలుకు అందుబాటులో ఉంది. Click here to buy.
పైరసీ ప్రకటన : శ్రీఆదిపూడి వెంకటశివసాయిరామ్ గారు మరియు నాగేంద్రాస్ న్యూ గొల్లపూడి వీరాస్వామి సన్ కలిసి మా పుస్తకాలను ఉన్నది ఉన్నట్టు కాపీచేసి, పేరు మార్చి అమ్ముతున్నారు. దయచేసి గమనించగలరు.
Chant other stotras in తెలుగు, ಕನ್ನಡ, தமிழ், देवनागरी, english.
Did you see any mistake/variation in the content above? Click here to report mistakes and corrections in Stotranidhi content.