Vishwanatha Ashtakam – ಶ್ರೀ ವಿಶ್ವನಾಥಾಷ್ಟಕಂ



(ಗಮನಿಸಿ: ಈ ಸ್ತೋತ್ರವು “ಪ್ರಭಾತ ಸ್ತೋತ್ರನಿಧಿ” ಪಾರಾಯಣ ಗ್ರಂಥದಲ್ಲಿ ಇದೆ. Click here to buy.)

ಗಂಗಾತರಂಗರಮಣೀಯಜಟಾಕಲಾಪಂ
ಗೌರೀನಿರಂತರವಿಭೂಷಿತವಾಮಭಾಗಮ್ |
ನಾರಾಯಣಪ್ರಿಯಮನಂಗಮದಾಪಹಾರಂ
ವಾರಾಣಸೀಪುರಪತಿಂ ಭಜ ವಿಶ್ವನಾಥಮ್ || ೧ ||

ವಾಚಾಮಗೋಚರಮನೇಕಗುಣಸ್ವರೂಪಂ
ವಾಗೀಶವಿಷ್ಣುಸುರಸೇವಿತಪಾದಪೀಠಮ್ | [ಪದ್ಮಮ್]
ವಾಮೇನ ವಿಗ್ರಹವರೇಣ ಕಲತ್ರವಂತಂ
ವಾರಾಣಸೀಪುರಪತಿಂ ಭಜ ವಿಶ್ವನಾಥಮ್ || ೨ ||

ಭೂತಾಧಿಪಂ ಭುಜಗಭೂಷಣಭೂಷಿತಾಂಗಂ
ವ್ಯಾಘ್ರಾಜಿನಾಂಬರಧರಂ ಜಟಿಲಂ ತ್ರಿನೇತ್ರಮ್ |
ಪಾಶಾಂಕುಶಾಭಯವರಪ್ರದಶೂಲಪಾಣಿಂ
ವಾರಾಣಸೀಪುರಪತಿಂ ಭಜ ವಿಶ್ವನಾಥಮ್ || ೩ ||

ಶೀತಾಂಶುಶೋಭಿತಕಿರೀಟವಿರಾಜಮಾನಂ
ಫಾಲೇಕ್ಷಣಾನಲವಿಶೋಷಿತಪಂಚಬಾಣಮ್ |
ನಾಗಾಧಿಪಾರಚಿತಭಾಸುರಕರ್ಣಪೂರಂ
ವಾರಾಣಸೀಪುರಪತಿಂ ಭಜ ವಿಶ್ವನಾಥಮ್ || ೪ ||

ಪಂಚಾನನಂ ದುರಿತಮತ್ತಮತಂಗಜಾನಾಂ
ನಾಗಾಂತಕಂ ದನುಜಪುಂಗವಪನ್ನಗಾನಾಮ್ |
ದಾವಾನಲಂ ಮರಣಶೋಕಜರಾಟವೀನಾಂ
ವಾರಾಣಸೀಪುರಪತಿಂ ಭಜ ವಿಶ್ವನಾಥಮ್ || ೫ ||

ತೇಜೋಮಯಂ ಸಗುಣನಿರ್ಗುಣಮದ್ವಿತೀಯಂ
ಆನಂದಕಂದಮಪರಾಜಿತಮಪ್ರಮೇಯಮ್ |
ನಾಗಾತ್ಮಕಂ ಸಕಳನಿಷ್ಕಳಮಾತ್ಮರೂಪಂ
ವಾರಾಣಸೀಪುರಪತಿಂ ಭಜ ವಿಶ್ವನಾಥಮ್ || ೬ ||

ಆಶಾಂ ವಿಹಾಯ ಪರಿಹೃತ್ಯ ಪರಸ್ಯ ನಿಂದಾಂ
ಪಾಪೇ ರತಿಂ ಚ ಸುನಿವಾರ್ಯ ಮನಃ ಸಮಾಧೌ |
ಆದಾಯ ಹೃತ್ಕಮಲಮಧ್ಯಗತಂ ಪರೇಶಂ
ವಾರಾಣಸೀಪುರಪತಿಂ ಭಜ ವಿಶ್ವನಾಥಮ್ || ೭ ||

ರಾಗಾದಿದೋಷರಹಿತಂ ಸ್ವಜನಾನುರಾಗಂ
ವೈರಾಗ್ಯಶಾಂತಿನಿಲಯಂ ಗಿರಿಜಾಸಹಾಯಮ್ |
ಮಾಧುರ್ಯಧೈರ್ಯಸುಭಗಂ ಗರಳಾಭಿರಾಮಂ
ವಾರಾಣಸೀಪುರಪತಿಂ ಭಜ ವಿಶ್ವನಾಥಮ್ || ೮ ||

ವಾರಾಣಸೀಪುರಪತೇಃ ಸ್ತವನಂ ಶಿವಸ್ಯ
ವ್ಯಾಖ್ಯಾತಮಷ್ಟಕಮಿದಂ ಪಠತೇ ಮನುಷ್ಯಃ |
ವಿದ್ಯಾಂ ಶ್ರಿಯಂ ವಿಪುಲಸೌಖ್ಯಮನಂತಕೀರ್ತಿಂ
ಸಂಪ್ರಾಪ್ಯ ದೇಹವಿಲಯೇ ಲಭತೇ ಚ ಮೋಕ್ಷಮ್ || ೯ ||

ಇತಿ ಶ್ರೀವಿಶ್ವನಾಥಾಷ್ಟಕಮ್ |


ಗಮನಿಸಿ: ಮೇಲೆ ಕೊಟ್ಟಿರುವ ಸ್ತೋತ್ರವು ಈ ಪುಸ್ತಕದಲ್ಲೂ ಇದೆ.

ಪ್ರಭಾತ ಸ್ತೋತ್ರನಿಧಿ

(ನಿತ್ಯ ಪಾರಾಯಣ ಗ್ರಂಥ)

Click here to buy


ಇನ್ನಷ್ಟು ಶ್ರೀ ಶಿವ ಸ್ತೋತ್ರಗಳು ನೋಡಿ.


మా ప్రచురణ: "శ్రీ బగళాముఖీ స్తోత్రనిధి (తాత్పర్య సహితం)" ప్రింటింగు పూర్తి అయి కొనుగోలుకు సిద్ధంగా ఉంది.

స్తోత్రనిధి (తెలుగు) వాట్సాప్ ఛానల్ : మా తెలుగు వాట్సాప్ ఛానల్ ని ఫాలో చేయడానికి ఇక్కడ క్లిక్ చేయండి.

Support this Dharma Karya : If you find value in the Stotranidhi collection, please consider supporting this work. You can make a contribution through these links - PhonePe/GooglePay/BHIM (within India) or Paypal (outside India)

Buy Prabhata Stotranidhi Book: A single book with important stotras of Devatas is available in 4 languages - "తెలుగు" , "ಕನ್ನಡ" , "देवनागरि" , "English (IAST)".

విప్రులకు, ద్విజులకు విజ్ఞప్తి : మంత్ర అనుష్ఠానం లేక నేటి కాలంలో ధర్మాచరణ క్షీణిస్తూ ఉన్నది. దయచేసి మీకు ఉపదేశం ఉన్న మంత్రం కనీసం లక్ష జపం చేయండి. మీకు అతిదగ్గరలో ఉన్న దేవాలయానికి ప్రతిరోజూ వెళ్ళి అక్కడి దేవత మంత్రాన్ని కనీసం 108 జపంచేసి, ఆ దేవత బలాన్ని వృద్ధి చేయండి. దేవత అనుగ్రహం ఉంటేనే ఆ ప్రాంతంలో ధర్మం వర్ధిల్లుతుంది.

Important message to Dharmikas : Please visit your nearest Devalayam and chant mantra of that Devata atleast 108 times daily in that temple. When Devata becomes powerful, it will automatically protect Dharma.

Did you see any mistake/variation in the content above? Click here to report mistakes and corrections in Stotranidhi content.

Facebook Comments

ನಿಮ್ಮದೊಂದು ಉತ್ತರ

error: Not allowed